• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಅಡುಗೆ ಮನೆಯಲ್ಲೊಂದು ಹುಲಿ | Aduge Maneyalondu Huli

ಅಡುಗೆ ಮನೆಯಲ್ಲೊಂದು ಹುಲಿ ಒಂದು ಸುಳ್ಳಿನ ಆಟವನ್ನು ಅನಾವರಣ ಮಾಡಿಕೊಡುವಂತಹ ನಾಟಕ. ಹಾಗೆ ನೋಡಿದರೆ ನಾಟಕ ಎನ್ನುವುದೇ ಒಂದು ಸುಳ್ಳಿನ ಆಟ. ಆದರೆ ಈ ಆಟ ಸುಳ್ಳಿನ ಮೂಲಕ ಸತ್ಯವನ್ನು ಶೋಧಿಸುವಂತಹದ್ದು. ಹೀಗೆ ಸುಳ್ಳಿನ ಮುಖಾಂತರ ನಮ್ಮ ಸಮಾಜದ ಅನೇಕ ಸತ್ಯಗಳನ್ನು ಹುಡುಕುವ ಒಂದು ಅಪರೂಪದ ನಾಟಕ 'ಬಿ ಸುರೇಶರ ಅಡುಗೆ ಮನೆಯಲ್ಲೊಂದು ಹುಲಿ'

₹150   ₹134

Buy Now
ಅಪ್ಪನ ಅಂಗಿ | Appana angi

ಡಾ. ಲಕ್ಷ್ಮಣ ವಿ. ಎ. ಬೆಳಗಾವಿ ಜಿಲ್ಲೆ ಅಥಣಿ (ಈಗ ಕಾಗವಾಡ) ತಾಲೂಕಿನ ಮೋಳೆ ಗ್ರಾಮದಲ್ಲಿ ೧೯೭೭ರಲ್ಲಿ ಜನನ, ಪ್ರಾಥಮಿಕ ಹಾಗು ಮಾಧ್ಯಮಿಕ ಶಿಕ್ಷಣ ಹುಟ್ಟೂರಿನಲ್ಲಿ ಪಿಯೂಸಿ ಧಾರವಾಡದ ಕರ್ನಾಟಕ ಸೈನ್ಸ್ ಕಾಲೇಜಿನಲ್ಲಿ, ವೈದ್ಯಕೀಯ ಪದವಿ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ, ಮೈಸೂರು ವಿ.ವಿ.ಯಿಂದ 'ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ'ದಲ್ಲಿ ಡಿಪ್ಲೋಮಾ ಪದವಿ ಮತ್ತು ಡಿಪ್ಲೋಮಾ ಇನ್ ಫಾರ್ಮಾಸಿ ತುಮಕೂರಿನ ಜಿಲ್ಲೆ ಕೊರಟಗೆರೆ ಕಾಲೇಜಿನಿಂದ, ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ Read More...

₹100   ₹89

Buy Now
ಇದಿರು ನೋಟ | Edhiru nota

ಸಬಿತಾ ಬನ್ನಾಡಿ ಡಾ. ಸಬಿತಾ ಬನ್ನಾಡಿ ಅವರು ಮೂಲತಃ ಉಡುಪಿ ತಾಲೂಕು ಮತ್ತೆ ಜಿಲ್ಲೆಯ ಬನ್ನಾಡಿ ಅವರು. ಕವಿ, ಲೇಖಕಿ, ಅಂಕಣಕಾರ್ತಿಯಾಗಿ ಹೆಸರುವಾಸಿಯಾಗಿರುವ ಸಬಿತಾ ಅವರ ಪ್ರಜಾವಾಣಿಯಲ್ಲಿ ಅನಿಯಮಿತ ಅಂಕಣ ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಿದೆ. ಸಬಿತಾ ಅವರ ಪ್ರಕಟಿತ ಕೃತಿಗಳು- ಸಾಹಿತ್ಯ ನಿರೂಪಣೆಗಳ (ವಿಮರ್ಶಾ ಲೇಖನ), ಆಲಯವು ಬಯಲಾಗಿ (ಸಂಶೋಧನೆ), ನಿರಿಗೆ - (ಕವಿತಾ ಸಂಕಲನ), ಗೂಡು ಮತ್ತು ಆಕಾಶ - (ಅಂಕಣ ಬರಹ) ಅವಳ ಕಾವ್ಯ Read More...

₹200   ₹178

Buy Now
ಗಾನ ಯಾನ - ಕಾವ್ಯ ಮಿಲನ | Gaana Yaana - Kavya Milana

'ಹಾಡು ಹರಡಬೇಕು, ಮಾತು ಮರೀಬೇಕು' ಎನ್ನುತ್ತಾರೆ. ತಮ್ಮ ಬದುಕಿನ ಉದ್ದಕ್ಕೂ ಹಾಡನ್ನು ಹರಡುತ್ತಾ ಸಾಗಿದವರು ಎಚ್ ಆರ್ ಲೀಲಾವತಿ. ಕನ್ನಡದ ಮನೆ, ಮನಗಳಲ್ಲಿ ಅಚ್ಚೊತ್ತಿ ನಿಂತ ಹೆಸರು. 'ಹಾಡು' ಎನ್ನುವುದಕ್ಕೆ ಅನ್ವರ್ಥನಾಮವೇ ಲೀಲಾವತಿ ಎನ್ನುವಂತೆ ಇವರು ಹಾಡಾಗಿ ಹರಿದಿದ್ದಾರೆ. 'ಹಾಡಾಗಿ ಹರಿದಾಳೆ..' ಲೀಲಾವತಿ ಅವರ ಆತ್ಮಕಥನ. ಹಾಡನ್ನೇ ಉಸಿರಾಗಿಸಿಕೊಂಡ ಮಹಾನ್ ಪ್ರತಿಭೆಯ ಪಯಣದ ಕಥೆ. ಒಂದು ಅರ್ಥದಲ್ಲಿ ಈ ಕೃತಿ ಅದರ ಮುಂದುವರಿಕೆ. ಇದು ಕೇವಲ ಗಾನ ಯಾನವಲ್ಲ, ಕವಿಗಳ ಜೊತೆಗಿನ ಒಡನಾಟದ ಮೆಲುಕು ಸಹಾ. ಹಾಗಾಗಿಯೇ ಇದು 'ಗಾನ ಯಾನ, ಕಾವ್ಯ ಮಿಲನ'. ಈ ಕೃತಿ ಓದಿದರೆ ಲೀಲಾವತಿಯವರ ಬಗ್ಗೆ ಇರುವ ನಮ್ಮ ಪ್ರೀತಿ ಒಂದು ಹಿಡಿ ಹೆಚ್ಚೇ ಆಗುತ್ತದೆ.

₹250   ₹223

Buy Now
ದುಪ್ಪಟ್ಟು | Dupattu

ರಾಜಾರಾಂ ತಲ್ಲೂರ್

₹130   ₹116

Buy Now
ಧರ್ಮ ಮತ್ತು ಸಮಲೈಂಗಿಕತೆ | Dharma Mattu Samalaingikate

ಸಮಲೈಂಗಿಕತೆ ಎಂದರೇನು? ನಮ್ಮ ಧರ್ಮಗಳು ಇದನ್ನು ಕುರಿತು ಏನು ಹೇಳುತ್ತವೆ? ಹಿಂದೂ ಪೌರಾಣಿಕ ಧರ್ಮ ಗ್ರಂಥಗಳು, ಇಸ್ಲಾಂ, ಜೈನ ಹಾಗೂ ಬೌದ್ಧ ಧರ್ಮಗಳು ಸಾಮಾಜಿಕವಾಗಿ ಈ ಬಗ್ಗೆ ಏನನ್ನು ಹೇಳುತ್ತವೆ? ಆಧುನಿಕ ದೃಷ್ಟಿಕೋನದಿಂದಲೂ, ಪೌರಾಣಿಕ ಸಾಹಿತ್ಯದ ವೈವಿಧ್ಯಮಯ ವಿಶ್ಲೇಷಣೆಯ ಮೂಲಕವೂ, ಪ್ರಖ್ಯಾತ ಚಿಂತಕರಾದ ದೇವದತ್ತ ಪಟ್ಟನಾಯಕ ಸಮಲೈಂಗಿಕತೆ ಕುರಿತಾದ ಆಳವಾದ ಚರ್ಚೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ. ಪೌರಾಣಿಕ ದಂತಕಥೆಗಳು, ಶಿಲ್ಪಕಲಾ ಪರಂಪರೆ, ಪುರಾತನ ಗ್ರಂಥಗಳು, ಹೀಗಾಗಿ ವಿವಿಧ ಸಂಸ್ಕೃತಿಗಳ ಪಾರದರ್ಶಕ ಅಧ್ಯಯನ ಈ ಕೃತಿಯ ವೈಶಿಷ್ಟ್ಯವಾಗಿದೆ. ಇದು ಧರ್ಮ ಮತ್ತು ಸಮಲೈಂಗಿಕತೆ ನಡುವಿನ ಸಂಬಂಧದ ಕುರಿತಾದ ಅನ್ವೇಷಣೆ, ಪುರಾಣಗಳು ಮತ್ತು ಸಮಾಜದ ನಡುವಿನ ಸಂವಾದ. ಪ್ರಗತಿಶೀಲ ಯೋಗ್ಯತೆ ಮತ್ತು ಮಾನವೀಯತೆಗೆ ಒಲವು ಇರುವ ಪ್ರತಿಯೊಬ್ಬರಿಗೂ ಈ ಕೃತಿ ಓದಲು ತಕ್ಕದ್ದು.

₹170   ₹151

Buy Now
ನನ್ನ ಬಕುಲದ ಹೂವು | Nana bakuladha huvu

ಸುಬ್ಬಣ್ಣ ರಂಗನಾಥ ಎಕ್ಕುಂಡಿ

₹75   ₹67

Buy Now
ಫೀ ಫೋ | PIPO

ವೈ ಎನ್ ಮಧುಸೂಧನ 1987ರಲ್ಲಿ, ಜನಿಸಿದ ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು.ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ಇವರ ಚೊಚ್ಚಲ ಕೃತಿ ಕಾರೇಹಣ್ಣು" ಕಥಾ ಸಂಕಲನವು 2019ರ 'ಈ ಹೊತ್ತಿಗೆ' ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ. 'ಬಹುರೂಪಿ'ಯಿಂದ ಪ್ರಕಟವಾಗುತ್ತಿರುವ `ಫೀಫೋ' ಮಧು ಅವರ ಎರಡನೆಯ ಕಥಾ ಸಂಕಲನ.

₹200   ₹178

Buy Now
ಮೂವರು ಮಹಮದರು | Muvaru mahamadharu

ಪಿ ಚಂದ್ರಿಕಾ

₹250   ₹223

Buy Now