ಡಾ. ಲಕ್ಷ್ಮಣ ವಿ. ಎ. ಬೆಳಗಾವಿ ಜಿಲ್ಲೆ ಅಥಣಿ (ಈಗ ಕಾಗವಾಡ) ತಾಲೂಕಿನ ಮೋಳೆ ಗ್ರಾಮದಲ್ಲಿ ೧೯೭೭ರಲ್ಲಿ ಜನನ, ಪ್ರಾಥಮಿಕ ಹಾಗು ಮಾಧ್ಯಮಿಕ ಶಿಕ್ಷಣ ಹುಟ್ಟೂರಿನಲ್ಲಿ ಪಿಯೂಸಿ ಧಾರವಾಡದ ಕರ್ನಾಟಕ ಸೈನ್ಸ್ ಕಾಲೇಜಿನಲ್ಲಿ, ವೈದ್ಯಕೀಯ ಪದವಿ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ, ಮೈಸೂರು ವಿ.ವಿ.ಯಿಂದ 'ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ'ದಲ್ಲಿ ಡಿಪ್ಲೋಮಾ ಪದವಿ ಮತ್ತು ಡಿಪ್ಲೋಮಾ ಇನ್ ಫಾರ್ಮಾಸಿ ತುಮಕೂರಿನ ಜಿಲ್ಲೆ ಕೊರಟಗೆರೆ ಕಾಲೇಜಿನಿಂದ, ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ Read More...
ಸಬಿತಾ ಬನ್ನಾಡಿ ಡಾ. ಸಬಿತಾ ಬನ್ನಾಡಿ ಅವರು ಮೂಲತಃ ಉಡುಪಿ ತಾಲೂಕು ಮತ್ತೆ ಜಿಲ್ಲೆಯ ಬನ್ನಾಡಿ ಅವರು. ಕವಿ, ಲೇಖಕಿ, ಅಂಕಣಕಾರ್ತಿಯಾಗಿ ಹೆಸರುವಾಸಿಯಾಗಿರುವ ಸಬಿತಾ ಅವರ ಪ್ರಜಾವಾಣಿಯಲ್ಲಿ ಅನಿಯಮಿತ ಅಂಕಣ ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಿದೆ. ಸಬಿತಾ ಅವರ ಪ್ರಕಟಿತ ಕೃತಿಗಳು- ಸಾಹಿತ್ಯ ನಿರೂಪಣೆಗಳ (ವಿಮರ್ಶಾ ಲೇಖನ), ಆಲಯವು ಬಯಲಾಗಿ (ಸಂಶೋಧನೆ), ನಿರಿಗೆ - (ಕವಿತಾ ಸಂಕಲನ), ಗೂಡು ಮತ್ತು ಆಕಾಶ - (ಅಂಕಣ ಬರಹ) ಅವಳ ಕಾವ್ಯ Read More...
#
ರಾಜಾರಾಂ ತಲ್ಲೂರ್
ಸುಬ್ಬಣ್ಣ ರಂಗನಾಥ ಎಕ್ಕುಂಡಿ
ವೈ ಎನ್ ಮಧುಸೂಧನ 1987ರಲ್ಲಿ, ಜನಿಸಿದ ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು.ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ಇವರ ಚೊಚ್ಚಲ ಕೃತಿ ಕಾರೇಹಣ್ಣು" ಕಥಾ ಸಂಕಲನವು 2019ರ 'ಈ ಹೊತ್ತಿಗೆ' ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ. 'ಬಹುರೂಪಿ'ಯಿಂದ ಪ್ರಕಟವಾಗುತ್ತಿರುವ `ಫೀಫೋ' ಮಧು ಅವರ ಎರಡನೆಯ ಕಥಾ ಸಂಕಲನ.
ಪಿ ಚಂದ್ರಿಕಾ