ಬದುಕೇ ಭಗವಂತ

 145

Buy E_Book

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .2 kg
Author
Publications
Page Nos

SYNOPSIS

ಬದುಕೇ ಭಗವಂತಡಾ. ಶ್ರೀನಿವಾಸ ಪ್ರಸಾದ್ ಅವರು ಈ ವಿಶಿಷ್ಟ ಪುಸ್ತಕದಲ್ಲಿ ಜೀವನದ ಒಳ್ಳೆಯತನಗಳನ್ನು ಪರಿಚಯಿಸುವಾಗ ಅನೇಕ ಲೇಖಕರ ಮತ್ತು ಕವಿಗಳ ಕೃತಿಗಳನ್ನು ಕೂಡ ಪರಿಚಯಿಸುತ್ತಾರೆ. ಶ್ರೀಯುತರಾದ ತರಾಸು ಅನಕೃ ಎಸ್ ಕೆ ಕರೀಂಖಾನ್ ಮುಂತಾದವರ ಜೀವನದ ಮೇಲೆ ಒಂದಿಷ್ಟು ಬೆಳಕು ಚೆಲ್ಲುತ್ತಾರೆ. ಅವರು ಸಂದರ್ಭಕ್ಕೆ ತಕ್ಕಂತೆ ಉದಾಹರಣೆ ನೀಡಿರುವ ಖ್ಯಾತ ಕವಿಗಳ ಕವನಗಳ ಸಾಲು ನಮ್ಮಲ್ಲಿ ಚಿಂತನೆ ಉಂಟುಮಾಡುತ್ತದೆ. ಈ ಲೇಖನಮಾಲೆ ಪದೇ ಪದೇ ಓದುತ್ತಲೇ ಇರುವಂತಹದ್ದು.

ABOUT AUTHOR

ಡಾ. ಡಿ.ಎಸ್. ಶ್ರೀನಿವಾಸ ಪ್ರಸಾದ್ ಹುಟ್ಟಿದ್ದು ಬೆಂಗಳೂರಿನಲ್ಲಿ. ೧೯೭೭ರಲ್ಲಿ ಜನಿಸಿದ ಇವರ ತಾಯಿ ದಿ. ಇಂದುಮತಿ ಸಂಗೀತ ಕಲಿತಿದ್ದು ಚೆನ್ನಾಗಿ ಹಾಡುತ್ತಿದ್ದರು. ತಂದೆ ಶ್ರೀಧರರಾವ್, ಅಕ್ಕ ಡಿ.ಎಸ್. ಸುಧಾರಾಣಿ. ಬಾಲ್ಯದಿಂದಲೇ ಬರೆವಣಿಗೆಯಲ್ಲಿ ತೊಡಗಿಕೊಂಡಿದ್ದ ಶ್ರೀನಿವಾಸ ಪ್ರಸಾದ್ ಅವರು ೧೦ನೇ ವಯಸ್ಸಿನಲ್ಲೇ ಬೆಂಗಳೂರು ಆಕಾಶವಾಣಿಯಲ್ಲಿ ಬಾಲಕಲಾವಿದನಾಗಿ `ಒಗ್ಗಟ್ಟಿನಲ್ಲಿ ಬಲವಿದೆ', `ಸಮುದ್ರದಲ್ಲಿ ಆಹಾರ...' ಸೇರಿದಂತೆ ೧೦ ನಾಟಕಗಳಲ್ಲಿ ಅಭಿನಯಿಸಿದ್ದರು. ೧೦ನೇ ವಯಸ್ಸಿಗೇ ಇವರು `ಜಮೀನ್ದಾರನ ಮಗನ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಬದುಕೇ ಭಗವಂತ”

Your email address will not be published. Required fields are marked *