ಬೆಳ್ಳಿತೆರೆಯ ಬಂಗಾರದ ಗೆರೆ

 128

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .2 kg
Author
Publications
Page Nos

SYNOPSIS

ಕನ್ನಡದ ಪ್ರಸಿದ್ಧ ಲೇಖಕರು, ಪತ್ರಕರ್ತರು ಆದ ಗಣೇಶ್ ಕಾಸರಗೋಡು ಅವರು ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರತಿವಾರ ಕಲಾವಿದರ ಕುರಿತು ಬರೆದ ‘ಬೆಳ್ಳಿತೆರೆಯ ಬಂಗಾರದ ಗೆರೆ’ ಅಂಕಣ ಬರಹ ಈಗ ಪುಸ್ತಕವಾಗಿದೆ. ಚಿತ್ರರಂಗ ಕುರಿತ ಅನೇಕ ಕುತೂಹಲಕಾರಿ ಸಂಗತಿ ಹಾಗೂ ಮಹತ್ವಪೂರ್ಣ ಮಾಹಿತಿಗಳ ಮೇಲೆ ಬೆಳಕು ಚೆಲ್ಲುವ ಕೃತಿಯಾಗಿದೆ. ಈ ಪುಸ್ತಕ ಓದಿದರೆ ವಿಷ್ಣುವರ್ಧನ್, ಅಂಬರೀಶ್, ರಾಜ್‌ಕುಮಾರ್, ಕಲ್ಪನಾ ಹೀಗೆ ಹಲವು ಕಲಾವಿದರ ಮಾಹಿತಿ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸವೂ ಬಿಚ್ಚಿಕೊಳ್ಳುತ್ತದೆ. ಹಲವು ಸಿನಿಮಾಗಳ ನಿರ್ಮಾಣದ ಕಥೆ-ವ್ಯಥೆ ಹಾಗೂ ಜನಪ್ರಿಯತೆ, ಯಶಸ್ಸು ಇತ್ಯಾದಿ ವಿಚಾರಗಳು ಕಥನ ರೂಪದಲ್ಲಿ ಇಲ್ಲಿ ದಾಖಲಾಗಿವೆ.

ABOUT AUTHOR

ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಬೆಳ್ಳಿತೆರೆಯ ಬಂಗಾರದ ಗೆರೆ”

Your email address will not be published. Required fields are marked *

Related Products