ಮೂಲತಃ ತುಮಕೂರು ಜಿಲ್ಲೆ, ತುಮಕೂರಿನ ಸರ್ಕಾರೀ ಪಾಲಿಟೆಕ್ನಿಕ್ನಲ್ಲಿ ಗಣಕಯಂತ್ರ ವಿಭಾಗದಲ್ಲಿ ಡಿಪ್ಲೊಮಾ ಮುಗಿಸಿ ನಂತರ ಸಿದ್ದಗಂಗಾ ಯೂನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದೇನೆ. ಸಧ್ಯಕ್ಕೆ ಉದ್ಯೋಗ ನಗರಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಚಿಕ್ಕಂದಿನಿಂದ ಬರೆಯುವ ಹವ್ಯಾಸವಿದ್ದ ನನಗೆ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಅಪಾರ ಒಲವಿತ್ತು. ನಾನು ಬರೆದ ಕಾದಂಬರಿಗಳಲ್ಲಿ 'ದೈತ' ಚೊಚ್ಚಲ ಮುದ್ರಣವಾಗಿದೆ.
Reviews
There are no reviews yet.