ಡಾ. ಜಿ. ಬಿ. ಹರೀಶ ಹುಟ್ಟಿದ್ದು 1975ರಲ್ಲಿ, ಹಾಸನದಲ್ಲಿ ಎಂಎ, ಎಂಬಿಎ ಮತ್ತು ಪಿಎಚ್ಡಿ ಪದವೀಧರರು. ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನ್ನಡಅಧ್ಯಾಪಕರಾಗಿ, ಕರ್ನಾಟಕ ಜ್ಞಾನ ಆಯೋಗದ ಕಣಜದ ಸಂಶೋಧನಾಧಿಕಾರಿಯಾಗಿ, ತುಮಕೂರು ವಿವಿಯ ಡಿ. ವಿ. ಗುಂಡಪ್ಪ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, "ಪ್ರಜಾವಾಣಿ"ಯ ಮುಖ್ಯ ಉಪಸಂಪಾದಕರಾಗಿ, "ವಿಜಯವಾಣಿ"ಯ ಸಂಪಾದಕೀಯ ಸಲಹೆಗಾರರಾಗಿ ಸೇವೆ. ಮೂರು ವರ್ಷ ವಿಯೆಟ್ನಾಂನ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ Read More...
Opinion of Others
There are no others opinion yet.
Customer Reviews
Reviews
There are no reviews yet.
Be the first to review “ಕನ್ನಡ ಸಾಹಿತ್ಯ ಸಂಗಾತಿ” Cancel reply
Reviews
There are no reviews yet.