ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು
Sale
Original price was: ₹ 800.₹ 712Current price is: ₹ 712.
SYNOPSIS
ಕರ್ನಾಟಕದಲ್ಲಿರುವ ಸ್ಮಾರ್ತ ಬ್ರಾಹ್ಮಣರ ಎಲ್ಲ ಒಳಪಂಗಡಗಳನ್ನೂ ಕುರಿತ ಸಮಗ್ರ ಮಾಹಿತಿಯುಳ್ಳ ʻಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು: ನೆಲೆ-ಹಿನ್ನೆಲೆʼ ಎಂಬ ಕೃತಿಯನ್ನು ʻಹರಿವು ಬುಕ್ಸ್ʼಪ್ರಕಾಶನ ಸಂಸ್ಥೆ, ಬೆಂಗಳೂರು ಹೊರತರುತ್ತಿದೆ. ಸುಮಾರು 600 ಪುಟಗಳ ಈ ಸಂಪುಟದಲ್ಲಿ 28 ಒಳಪಂಗಡಗಳ ಭೌಗೋಳಿಕ, ಸಾಂಸ್ಕೃತಿಕ, ಧಾರ್ಮಿಕ, ಐತಿಹಾಸಿಕ ಇವೇ ಮುಂತಾದವನ್ನು ಕುರಿತು ಸಂಪೂರ್ಣ ವಿವರಗಳು ಲಭ್ಯ. ಆಯಾ ಪಂಗಡಗಳ ಪರಿಣತರೇ ತಮ್ಮ ತಮ್ಮ ಪಂಗಡಗಳ ಬಗ್ಗೆ ಬರೆದಿದ್ದಾರೆ. ನಿಖರ ಮಾಹಿತಿ, ವಸ್ತುನಿಷ್ಠ ನಿರೂಪಣೆ, ಎಲ್ಲರೂ ಓದಬಹುದಾದ ಭಾಷಾ ಶೈಲಿ ಈ ಸಂಪುಟದ ವೈಶಿಷ್ಟ್ಯ.
ABOUT AUTHOR
Opinion of Others
There are no others opinion yet.
Customer Reviews
Related Products
ಕಡಮ್ಮಕಲ್ಲು ಎಸ್ಟೇಟ್
Original price was: ₹ 100.₹ 89Current price is: ₹ 89.ಪ್ರೀತಿ ಪ್ರೇಮ ಹಾಗೂ ಮದುವೆಗಳ ನಡುವೆ
Original price was: ₹ 100.₹ 89Current price is: ₹ 89.ಇಷ್ಟುಕಾಲ ಒಟ್ಟಿಗಿದ್ದು
Original price was: ₹ 250.₹ 223Current price is: ₹ 223.Start typing to see products you are looking for.
Reviews
There are no reviews yet.