ಮಂಡ್ಯ ರಮೇಶ್ ನಟನ ಕಥೆ

 213

Buy E_Book

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .3 kg
Author
Page Nos
Publications

SYNOPSIS

ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ. ಜೊತೆಗೆ ಮಂಡ್ಯ ರಮೇಶ್ ಅವರ ಅಂಕಿತ ಭಾವ, ಪಾತ್ರಧಾರಿಗಳಿಂದ ಪರಿಪೂರ್ಣ ಅಭಿನಯಕ್ಕೆ ತರಬೇತಿ ಅನನ್ಯ. ಅವರ ವಿದೇಶ ಪ್ರವಾಸ… ಅವರ ವಿನೀತ ಭಾವ… ಅವರ ಪುಸ್ತಕ ಪಠಣ ಮುದ ನೀಡುತ್ತವೆ. ಕನ್ನಡ ಸ್ಪಷ್ಟವಾಗಿ ಮಾತಾಡಲು ಬರದ ಮಕ್ಕಳು ರಜಾಮಜಾ ಕೂಟ ಸೇರಿ ವೇದಿಕೆ ಹತ್ತುವ ಭಯ ಕಳೆದು ನಟಿಸುವುದು… ಹ್ಯಾಟ್ಸ್ ಆಫ್ ಟು ಮಂಡ್ಯ ರಮೇಶ್.

ABOUT AUTHOR

ಹವ್ಯಾಸಿ ರಂಗಭೂಮಿ ಕಲಾವಿದ. ಕಳೆದ ಇಪ್ಪತ್ತು ವರ್ಷಗಳಿಂದ ರಂಗಭೂಮಿಯಲ್ಲಿ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದೆನೆ. ಉಪನ್ಯಾಸಕನಾಗಿ ಅನೇಕ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಆಕಾಶವಾಣಿ ನಾಟಕ ವಿಭಾಗದ `ಬಿ' ಗ್ರೇಡ್ ಕಲಾವಿದ. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ೨೦೦೫ರಲ್ಲಿ ನಾಗರಾಜ್ ಕೋಟೆಯವರ ಜೊತೆ ಬೆಂಗಳೂರಿನಲ್ಲಿ ಮರದ ಮೇಲೆ ``ನೆಲೆ'' ನಾಟಕ ಪ್ರದರ್ಶಿಸಿ ಅದು ಲಿಮ್ಕಾ ಪುಸ್ತಕ ದಾಖಲೆಗೆ ಸೇರಿದೆ. ``ರಂಗ ಸ್ಪಂದನ'' ಎಂಬ ಪುಸ್ತಕ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಮಂಡ್ಯ ರಮೇಶ್ ನಟನ ಕಥೆ”

Your email address will not be published. Required fields are marked *