ಮಾತು ಮೌನ ಧ್ಯಾನ ವಿಷ್ಣುವರ್ಧನ

 67

SKU: sw001 Category:

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .2 kg
Author
Page Nos
ISBN
Publications

SYNOPSIS

ಅಪ್ಪಟ ಕಲಾವಿದ ಮೂಲತಃ ಅಂತರ್ಮುಖಿ. ಅವನು ಏನನ್ನೋ ಗಳಿಸಿ ಏನನ್ನೋ ಉಳಿಸಿ ಏನನ್ನೋ ಕೈಯಲ್ಲಿಟ್ಟು ತೆರಳುತ್ತಾನೆ. ಅವನ ಕಾಣಿಕೆಯನ್ನು ಮೆಚ್ಚಿ ಕೊಂಡಾಡುವವರು ಅಭಿಮಾನಿಗಳಾಗುತ್ತಾರೆ. ಮರೆಯುವ ಮುನ್ನ, ಅವನ ಹೆಜ್ಜೆ ಗುರುತುಗಳನ್ನು, ವ್ಯಕ್ತಿತ್ವದ ಸಂಗತ ಅಸಂಗತಗಳನ್ನು ಅಕ್ಷರಗಳಲ್ಲಿ ಬಂಧಿಸಿ ಇಡುವವನೂ ಕಲಾವಿದನೇ ಆಗಿರುತ್ತಾನೆ. ಅಂಥ ಇಬ್ಬರು ಕಲಾವಿದರು ನಿಮಗೆ ಒಳಪುಟಗಳಲ್ಲಿ ಸಿಗುತ್ತಾರೆ. ಒಬ್ಬನು ರಾಮಾಚಾರಿ, ಇನ್ನೊಬ್ಬನು ಅಕ್ಷರ ಕರ್ಮಚಾರಿ. ಚಲನಚಿತ್ರವನ್ನು ನೋಡಬೇಕು ಅದರ ಬಗ್ಗೆ ಓದಬಾರದು; ಕಲಾವಿದನ ಕುರಿತು ಓದಿಕೊಳ್ಳಬೇಕು, ಅವನನ್ನು ನೋಡಬಾರದು ಎಂಬ ಮಾತಿದೆ. ವಿಷ್ಣುವರ್ಧನ್ ಸಿನಿಮಾಗಳನ್ನು ಮತ್ತೊಮ್ಮೆ ನೋಡಿ. ಜೋಗಿ ಕಂಡುಂಡ ಈ ಅನುಭವ ದ್ರವ್ಯವನ್ನು ಯಾವಾಗಲಾದರೂ ಓದಿ.

ABOUT AUTHOR

ಗಿರೀಶ್ ರಾವ್ ಹತ್ವಾರ್.. ಈ ಹೆಸರು ಹೆಚ್ಚಿನ ಜನಕ್ಕೆ ಗೊತ್ತಿಲ್ಲ. ಯಾಕಂದ್ರೆ ಗಿರೀಶ್ ರಾವ್ ಹತ್ವಾರ್ ಸಾಹಿತ್ಯ ಲೋಕದಲ್ಲಿ ಹೆಸರು ಮಾಡಿರೋದು ಜೋಗಿ ಹೆಸರಿನಲ್ಲಿ. ಜೋಗಿ, ಜಾನಕಿ, ಎಚ್.ಗಿರೀಶ್ ರಾವ್, ಸತ್ಯವ್ರತ ಹೀಗೆ ವಿವಿಧ ಅಂಕಿತ ನಾಮಗಳ ಮೂಲಕ ಓದುಗರ ಮನ ಗೆದ್ದವರು ಜೋಗಿ. 1965ರ ನವೆಂಬರ್ 16ರಂದು ಸೂರತ್ಕಲ್ ಸಮೀಪದ ಹೊಸಬೆಟ್ಟು ಗ್ರಾಮದಲ್ಲಿ ಜನಿಸಿದ ಜೋಗಿ ವೃತ್ತಿಯಲ್ಲಿ ಪತ್ರಕರ್ತರು. ಖ್ಯಾತ ವಾರ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಮಾತು ಮೌನ ಧ್ಯಾನ ವಿಷ್ಣುವರ್ಧನ”

Your email address will not be published. Required fields are marked *