ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ

 111

SKU: NARAKADA KENNALIGEYANTHA NINNA BENNAHURI Categories: ,

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .5 kg
Author
Page Nos
Publications

SYNOPSIS

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

ABOUT AUTHOR

ಅಬ್ದುಲ್ ರಶೀದ್ (ಜನನ 1965) ಒಬ್ಬ ಬರಹಗಾರ, ಕವಿ, ಸಂಪಾದಕ ಮತ್ತುಅನುವಾದಕ. 2004 ರಲ್ಲಿ ಅವರು ಜೀವಮಾನದ ಸಾಧನೆಗಾಗಿ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ.ಇವರು ಮೈಸೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. 'ಕೆಂಡಸಂಪಿಗೆ' ಎಂಬ ಅಂತರ್ಜಾಲ ಸಾಹಿತ್ಯ ಪತ್ರಿಕೆಯ ಸಂಪಾದಕರಾಗಿರುವ ಅಬ್ದುಲ್ ರಶೀದ್ ಅವರು ವೃತ್ತಿಯಿಂದ ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರು

Opinion of Others

There are no others opinion yet.

Customer Reviews

Reviews

There are no reviews yet.

Be the first to review “ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ”

Your email address will not be published. Required fields are marked *