ಸಾಂಬ ಶಿವ ಪ್ರಹಸನ

Original price was: ₹ 70.Current price is: ₹ 62.

SKU: samba shiva Category:

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .2 kg
Author
Page Nos
ISBN
Publications

SYNOPSIS

ಕಂಬಾರರು ಕನ್ನಡದ ರಂಗಭೂಮಿಗೆ ಮಳೆ ತಂದ ಋಷ್ಯಶೃಂಗರು. ಹಾಡುಗಳೆಂದರೆ ಕಂಪೆನಿ ಹಾಡುಗಳೆಂದು ಮಾತ್ರ ಅರ್ಥವಿದ್ದಾಗ ಮೊಟ್ಟ ಮೊದಲಿಗೆ ‘ತೊಡಗಿಸುವ’ ‘ಗತ್ಯಾತ್ಮಕ’ ಹಾಡುಗಳ ನಾಟಕ ಬರೆದ ಕಂಬಾರರ ಕವಿಸಾಮರ್ಥ್ಯದ ಬಗ್ಗೆ ನನಗಂತೂ ತುಂಬಾ ಗೌರವ, ಭಯ, ಅಸೂಯೆ. ನಮ್ಮಲ್ಲಿ ನಾಟಕಕಾರ ಮತ್ತೆ ಕವಿಯೆನಿಸಿಕೊಂಡಿದ್ದಾನೆ ಕಂಬಾರರ ಮೂಲಕ. ಸ್ವಾಮಿಯನ್ನು ನಾನು ಅವರ ಜೋಕುಮಾರ ಹುಡುಕಿದೆನೋ ಅಥವಾ ಜೋಕುಮಾರಸ್ವಾಮಿ ನನ್ನನ್ನು ಹುಡುಕಿದನೋ ನನಗಂತೂ ಅದರ ಪ್ರಯೋಗಕ್ರಿಯೆ ‘ಯುರೇಕಾ’ ಅನ್ನುವಂಥಾ ಸರಳ ಅನುಭವ.
ಕನ್ನಡದಲ್ಲೇ ಅಲ್ಲ, ಇಡೀ ದೇಶದಲ್ಲಿ ಕಂಬಾರರಷ್ಟು ತೀವ್ರವಾಗಿ ನೆಲದ ವಾಸನೆ ತುಂಬಿಕೊಂಡು ಜತೆಯಲ್ಲಿ ನವ್ಯತೆ ಆಧುನಿಕತೆಗಳನ್ನು ಮೈಗೂಡಿಸಿಕೊಂಡಿರುವ ಸೃಜನಶೀಲ ನಾಟಕಕಾರ ಸಿಗುವುದು ದುರ್ಲಭ.
ನನ್ನ ಅಭಿಪ್ರಾಯದಲ್ಲಿ ದೇಶದ ಇಂದಿನ ಎಲ್ಲಾ ನಾಟಕಕಾರರ ನಡುವೆ ಕಂಬಾರರು ಅದ್ವಿತೀಯರು. ಅವರ ಜಾಗದಲ್ಲಿ ಇನ್ನೊಬ್ಬರನ್ನು ಯೋಚಿಸುವುದು ನನಗಂತೂ ಸಾಧ್ಯವಿಲ್ಲ.
– ಬಿ.ವಿ. ಕಾರಂತ

ABOUT AUTHOR

ಡಾ. ಚಂದ್ರಶೇಖರ ಕಂಬಾರ (ಜನನ - ಜನವರಿ ೨, ೧೯೩೭) ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ 'ಕರ್ನಾಟಕ ವಿವಿ'ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ. ಇವರು ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ,    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ಸಾಂಬ ಶಿವ ಪ್ರಹಸನ”

Your email address will not be published. Required fields are marked *

Related Products