ಸರ್ಪ ಸಂಬಂಧ
SYNOPSIS
ಭಗವಂತ ಇದ್ದಾನಾ? ಗೊತ್ತಿಲ್ಲ. ಪ್ರೇತಾತ್ಮ ವಿದೆಯಾ? ತಿಳಿದಿಲ್ಲ. ಹೇಗೆ ಭಗವಂತನ ಸುತ್ತ ಗುಡಿ, ಗೋಪುರ, ಕಳಶ, ಮಂತ್ರ, ಆಚರಣೆಗಳು ಬೆಳೆದುಕೊಂಡಿವೆಯೋ ಹಾಗೆಯೇ ಇನ್ನೊಂದೆಡೆ ವಾಮವಿದ್ಯೆಯೂ ಬೆಳೆದಿದೆ. ಮಾಟ, ಕೈ ಮುಸುಗು, ಮದ್ದು, ವಶೀಕರಣ, ಶವ ಸಾಧನೆ, ಶವ ಭೋಜನ, ಶವ ಮೈಥುನ, ಕಪಾಲ ಭೋಜನ, ಸ್ಮಶಾನ ಜೀವನ- ಹೀಗೆ ನೂರೆಂಟು. ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ಈ ಬಗ್ಗೆ ಒಂದು ಕುತೂಹಲ ಬೆಳೆಸಿಕೊಂಡು ಬಂದವನು ನಾನು. ಅದೇ ಗುಂಗಿನಲ್ಲಿ ಕೆಲವು ಕಾದಂಬರಿಗಳನ್ನು ಬರೆದೆ. ಮೊದಲನೆಯದು ‘ಮಾಟಗಾತಿ’. ಎರಡನೆಯದು “ಸರ್ಪ ಸಂಬಂಧ’. ಎರಡೂ ಒಂದಕ್ಕೊಂದು ತಳುಕು ಹಾಕಿಕೊಂಡಂತಿವೆ. ಕುತೂಹಲವಿದ್ದವರು ಓದಿಕೊಳ್ಳಬಹುದು.
ABOUT AUTHOR
Opinion of Others
There are no others opinion yet.
Customer Reviews
Related Products
ಮುಗಿಯದಿರಲಿ ಬಂಧನ
Original price was: ₹ 170.₹ 151Current price is: ₹ 151.ಶಂಕರ್ ನಾಗ್ ದಿ ಲೆಜೆಂಡ್
Original price was: ₹ 200.₹ 178Current price is: ₹ 178.Start typing to see products you are looking for.
Reviews
There are no reviews yet.