- You cannot add "ಪಂಜಾಬಿನ ತೋಟದಲ್ಲಿ ಮಹಾಮಾರಣಹೋಮ" to the cart because the product is out of stock.
ಸರ್ಪ ಸಂಬಂಧ
SYNOPSIS
ಭಗವಂತ ಇದ್ದಾನಾ? ಗೊತ್ತಿಲ್ಲ. ಪ್ರೇತಾತ್ಮ ವಿದೆಯಾ? ತಿಳಿದಿಲ್ಲ. ಹೇಗೆ ಭಗವಂತನ ಸುತ್ತ ಗುಡಿ, ಗೋಪುರ, ಕಳಶ, ಮಂತ್ರ, ಆಚರಣೆಗಳು ಬೆಳೆದುಕೊಂಡಿವೆಯೋ ಹಾಗೆಯೇ ಇನ್ನೊಂದೆಡೆ ವಾಮವಿದ್ಯೆಯೂ ಬೆಳೆದಿದೆ. ಮಾಟ, ಕೈ ಮುಸುಗು, ಮದ್ದು, ವಶೀಕರಣ, ಶವ ಸಾಧನೆ, ಶವ ಭೋಜನ, ಶವ ಮೈಥುನ, ಕಪಾಲ ಭೋಜನ, ಸ್ಮಶಾನ ಜೀವನ- ಹೀಗೆ ನೂರೆಂಟು. ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ಈ ಬಗ್ಗೆ ಒಂದು ಕುತೂಹಲ ಬೆಳೆಸಿಕೊಂಡು ಬಂದವನು ನಾನು. ಅದೇ ಗುಂಗಿನಲ್ಲಿ ಕೆಲವು ಕಾದಂಬರಿಗಳನ್ನು ಬರೆದೆ. ಮೊದಲನೆಯದು ‘ಮಾಟಗಾತಿ’. ಎರಡನೆಯದು “ಸರ್ಪ ಸಂಬಂಧ’. ಎರಡೂ ಒಂದಕ್ಕೊಂದು ತಳುಕು ಹಾಕಿಕೊಂಡಂತಿವೆ. ಕುತೂಹಲವಿದ್ದವರು ಓದಿಕೊಳ್ಳಬಹುದು.
ABOUT AUTHOR
Opinion of Others
There are no others opinion yet.
Customer Reviews
Related Products
ಪಂಜಾಬಿನ ತೋಟದಲ್ಲಿ ಮಹಾಮಾರಣಹೋಮ
Original price was: ₹ 90.₹ 80Current price is: ₹ 80.ಕಡಮ್ಮಕಲ್ಲು ಎಸ್ಟೇಟ್
Original price was: ₹ 100.₹ 89Current price is: ₹ 89.ಪ್ರೀತಿ ಪ್ರೇಮ ಹಾಗೂ ಮದುವೆಗಳ ನಡುವೆ
Original price was: ₹ 100.₹ 89Current price is: ₹ 89.ನಂಬಿದ್ರೆ ನಂಬಿ ಬಿಟ್ರೆ ಬಿಡಿ
Original price was: ₹ 180.₹ 160Current price is: ₹ 160.Start typing to see products you are looking for.
Reviews
There are no reviews yet.