ವ್ಯಗ್ರ ಮತ್ತು ಇತರ ಕಾದಂಬರಿಗಳು

 153

Secure Payments

Your payments are 100% secure

Pan India Shipping

Delivery between 2-8 Days

Return Policy

No returns accepted. Please refer our full policy

Book Details

Weight .5 kg
Author
Page Nos
ISBN
Publications

SYNOPSIS


‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು. ಅಸಮಾನತೆ, ಅನ್ಯಾಯದಿಂದ ತುಳಿತಕ್ಕೊಳಗಾಗಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ವ್ಯಕ್ತಿಯೊಬ್ಬನ ಅಂತರಂಗದ ಕಿಡಿ ಪ್ರಜ್ವಲಿಸುವ ಕಥನ ‘ವ್ಯಗ್ರ’ ಕಾದಂಬರಿಯಲ್ಲಿದೆ. ಸಕಾರಾತ್ಮಕ ವ್ಯಕ್ತಿ ಮತ್ತು ಶಕ್ತಿಯೊಂದನ್ನು ಈ ವ್ಯವಸ್ಥೆ ಹೇಗೆ ನಕಾರಾತ್ಮಕವಾಗಿ ಬದಲಿಸಿ ಅಸಮತೋಲನಕ್ಕೆ ಕಾರಣವಾಗುತ್ತಿದೆ ಎಂಬ ವಿಚಾರದ ಮೇಲೆ ಇದು ಬೆಳಕು ಚೆಲ್ಲುವಂತಹದು.

ABOUT AUTHOR

ಕುಮಾರ ಬೇಂದ್ರೆ ಅವರು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ 24-10-೧೯೭೭ ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಬೆಳ್ಳಟ್ಟಿಯಲ್ಲಿ ಮುಗಿಸಿದರು. ಹುಬ್ಬಳ್ಳಿಯ ವಿಜಯ ಮಹಾಂತೇಶ ಲಲಿತಕಲಾ ಮಹಾವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ. ಪದವಿ ಪಡೆದಿದ್ದಾರೆ. ಕುಮಾರ ಬೇಂದ್ರೆ ಅವರು ಮಾದಪ್ಪನ ಸಾವು, ಅದೃಶ್ಯ ಲೋಕದ ಮಾಯೆ, ನಿರ್ವಾಣ , ಗಾಂಧಿ ವೃತ್ತದ ದಂಗೆ , ಮನಸೆಂಬ    Read More...

Opinion of Others

There are no others opinion yet.

Customer Reviews

Reviews

There are no reviews yet.

Be the first to review “ವ್ಯಗ್ರ ಮತ್ತು ಇತರ ಕಾದಂಬರಿಗಳು”

Your email address will not be published. Required fields are marked *