
ಹಿರಿಯರಾದ ಕೊಡಸೆ ಸರ್. ನಾನು ಅದೆಷ್ಟೋ ಸಲ ನನ್ನಲ್ಲಿಯೇ ಅಂದುಕೊಂಡದ್ದಿದೆ. ಪ್ರತಿಭೆ ಮತ್ತು ಕಠಿಣ ಶ್ರಮ ಎರಡೂ ಒಟ್ಟಿಗೇ ಸೇರಿದರೆ ಏನಾಗಬಹುದು ಎಂಬುದಕ್ಕೆ ನೀವೊಂದು ತಾಜಾ ಉದಾಹರಣೆಯಾಗಿ ನಿಲ್ಲಬಲ್ಲರಿ!! ನೀವು ಪತ್ರಿಕಾ ಕ್ಷೇತ್ರದಲ್ಲಿ ನಿಮ್ಮ ಬರವಣಿಗೆಯಿಂದ, ಪ್ರಾಮಾಣಿಕ ಕೆಲಸದಿಂದ, ಕರ್ತೃತ್ವಶಕ್ತಿಯಿಂದ, ಜಾಣ್ಯ, ದಕ್ಷತೆಗಳಿಂದ, ಹುರುಪು, ಹುಮ್ಮಸ್ಸಿನಿಂದ, ನಿರಂತರ ಚಿಂತನಶೀಲತೆಯಿಂದ, ಕಳಕಳಿ-ಕಾಳಜಿಯಿಂದ. ಕರ್ತವ್ಯ ನಿಷ್ಠೆಯಿಂದ ಮಾಡಿರುವ ಸೇವೆ ಅನುಪಮವಾದುದು. ಪ್ರೊ. ಓಂಕಾರ ಕಾಕಡೆ
Category: | ವೀರಲೋಕ ಪುಸ್ತಕಗಳು |
Sub Category: | ಆತ್ಮಕಥೆ ಜೀವನ ಚರಿತ್ರೆ |
Author: | ಲಕ್ಷ್ಮಣ ಕೊಡಸೆ | Lakshmana Kodase |
Publisher: | ವೀರಲೋಕ | Veeraloka |
Language: | Kannada |
Number of pages : | |
Publication Year: | 2025 |
Weight | 300 |
ISBN | 9 789348355539 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
'ಸಾಪ್ತಾಹಿಕಗಳು ಸಮಾಜದ ಜ್ಞಾನ ಬಿಂದುಗಳು' ಎಂಬುದನ್ನು ತೋರಿಸಿಕೊಟ್ಟ ಖ್ಯಾತಿ ಇವರದ್ದಾಗಿದೆ. ಇವರ ಮುಂದಾಳತ್ವದಲ್ಲಿ ಹೊರಬರುತ್ತಿದ್ದ ಪ್ರಜಾವಾಣಿಯ ಸಾಪ್ತಾಹಿಕ ಪುರವಣಿ 'ಜ್ಞಾನದ ಕಣಜ' ಆಗಿತ್ತು. 'ಪ್ರಜಾವಾಣಿ' ದಿನಪತ್ರಿಕೆ ಜನರ ನಾಡಿಮಿಡಿತವಾಗಲು ಅಹರ್ನಿಶಿ ದುಡಿದವರಲ್ಲಿ ಇವರು ಪ್ರಮುಖರು, ಅಷ್ಟೇ ಅಲ್ಲ, ಮಾಧ್ಯಮದ ಬೆಳವಣಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಅಪ್ಪಟ ಪತ್ರಕರ್ತರಿವರು.
ಡಾ. ಬಿ.ಕೆ.ರವಿ
ಲಕ್ಷ್ಮಣ ಕೊಡಸೆ | Lakshmana Kodase |
0 average based on 0 reviews.