nil
ಜೆಯಮೋಹನ್ ಅವರು ಸತ್ಯಕ್ಕೆ ಮುಸುಕೆಳೆಯದೆ, ಅದರ ಉಗ್ರ ಸ್ವರೂಪವನ್ನು ಹಸಿಯಾಗಿಯೇ ನಮ್ಮ ಮುಂದಿಡುತ್ತಾರೆ. ಅವರ ಕೃತಿಗಳನ್ನು ಓದದಿದ್ದರೆ ಸಮಕಾಲೀನ ಭಾರತವನ್ನು ಕುರಿತ ನಮ್ಮ ಅರಿವು ಅಪೂರ್ಣವಾಗಿ ಉಳಿಯುತ್ತದೆ. - ವಿವೇಕ ಶಾನಭಾಗ