nil
ಬಹಳ ಹಿಂದೆ ಪೂರ್ಣಚಂದ್ರ ತೇಜಸ್ವಿಯವರಿಗೊಂದು ಪ್ರಶ್ನೆ ಕೇಳಿದ್ದೆ. “ನೀವು ಮೊದಮೊದಲು ಕಥೆ, ಕಾದಂಬರಿ, ಕಾವ್ಯ, ನಾಟಕ ಇತ್ಯಾದಿಗಳನ್ನು ಬರೆದವರು.
#
ವಿ ಸಿ ರುದ್ರಾಣಿ ,ಸಿ ವಿ ಜಯಣ್ಣ
J Ranjan, Cv Jayanna
Smv Publications / Prakashana
ಕೆಂಪಿ , ಪ್ರತಿ ದಿನ ನಗರದಲ್ಲೆಲ್ಲ ತಿರುಗಾಡುವ ಕೆಂಪಿ ಆಕಳು ಇವತ್ತೊಂದು ಹೊಸ ಜಾಗಕ್ಕೆ ಹೋಗುವುದಿದೆ. ಇದರಿಂದಾಗಿ ಕೆಂಪಿ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡಿತೇ? ಅಥವಾ ಕೆಂಪಿಯಿಂದ ಟ್ರಾಫಿಕ್ ಜಾಮ್ ಆಯಿತೇ? ಮತ್ತೆ ಕೆಂಪಿ ಏನು ಮಾಡಿತು ಆವಾಗ?
ಬದುಕಿನ ಕಾಲಘಟ್ಟಗಳಲ್ಲಿ ಕಳೆದುಕೊಂಡಿರುವುದನ್ನು ಮರಳಿ ಪಡೆಯುವ ಸಂಬಂಧಾಂತರಗಳ ಶೋಧ ಆಹಾರಘು ಅವರ ಕಥೆಗಳ ಸ್ಥಾಯಿಗುಣ. ತಾವು ಆಯ್ದುಕೊಂಡ ವಸ್ತುವಿಗೆ ತಕ್ಕ ಅವರಣವನ್ನು ಸೃಷ್ಟಿಸಿಕೊಂಡು ಹದವಾದ ಗದ್ಯದಲ್ಲಿ ಕಥನವನ್ನು ನಿರೂಪಿಸುವ ಕಲೆ ಈ ಲೇಖಕಿಗೆ ಸರಾಗವಾಗಿ ಸಾಧಿತವಾಗಿರುವುದರಿಂದ ಇಲ್ಲಿನ ರಚನೆಗಳು ಮನದಲ್ಲಿ ಉಳಿದುಬಿಡುತ್ತವೆ. ಓದಿದ ಬಳಿಕ ಹಲವು ಕಾಲ ಮನಸ್ಸನ್ನು ಅವರಿಸಿಕೊಂಡು ಕಾಡಬಲ್ಲ ಕಥೆಗಳು ಇಲ್ಲವೆ.
Showing 1321 to 1350 of 5236 results