nil
ಭಾರತೀಯರಾದ ನಮ್ಮ ಪಾಲಿಗೆ ದೇವಾಲಯಗಳು ಜೀವನಮಾರ್ಗಕ್ಕೆ ಅವಶ್ಯಕವಾದ ಶ್ರದ್ಧಾಕೇಂದ್ರಗಳಾಗಿವೆ. ದೇವಾಲಯಗಳು ಸಮಾಜ-ಸಂಸ್ಕೃತಿ ಇತಿಹಾಸ-ಧರ್ಮ ಕ್ಷೇತ್ರಗಳಿಗೆ ಅಪಾರವಾದ ಕೊಡುಗೆಯನ್ನು ನೀಡುತ್ತಾ ನಮ್ಮೊಟ್ಟಿಗೆ ಸಾಗಿ ಬಂದಿವೆ. ಇವುಗಳ ಆಳ-ವೈಶಾಲ್ಯಗಳ ಬಗೆಗೆ ಚಿಂತನ-ಮಂಥನಗಳೂ ನಡೆದುಕೊಂಡು ಬಂದಿವೆ. ಆಲಯಗಳ ಬಗೆಗಿನ ನಮ್ಮ ಶ್ರವಣಾತ್ಮಕ ಅರಿವಿಗಿಂತ ಮಿಗಿಲಾಗಿ ಅವುಗಳನ್ನು ಕಣ್ಣುಂಬ ಕಂಡು ಮಾನಸಿಕ ಸಂತೋಷ-ಸಮಾಧಾನ-ಶಾಂತಿಗಳನ್ನು ಪಡೆಯಬೇಕೆಂದು ನಾವು ಸದಾ ಹಂಬಲಿಸುತ್ತೇವೆ.
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ
ಕರ್ನಾಟಕದ ಆಯ್ದ ೫೦ ಸ್ಥಳಗಳಲ್ಲಿನ ಅಪರಿಚ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಎನ್ ಎಸ್ ಶ್ರೀನಿವಾಸಮೂರ್ತಿ
#
Nil
ವಿ . ಎಂ . ಬಾಚಲಾಪುರ , ಸಿ ಸಿರಿಲ್ ಸುಧಾಕರ್
ಎಸ್ ಕೆ ಶಿವಕುಮಾರ್
ಗಣೇಶ್ ಕಾಸರಗೋಡು ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ Read More...
ಗಣೇಶಯ್ಯ ಜಿ ವಿ
Showing 4351 to 4380 of 5182 results