ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ.
nil
ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...
ಹೂ ಹೂವಿನೊಳಗೊಂದು ಕೈಲಾಸವರಳಿ ಡಾ. ಚಂದ್ರಶೇಖರ ಕಂಬಾರರ ಸಾಹಿತ್ಯ ಕುರಿತ ವಿಚಾರ ಸಂಕಿರಣದ ಪ್ರಬಂಧಗಳು ಸಂಪಾದಕರು ಡಾ. ವೀರೇಶ ಬಡಿಗೇರ
ಕೃಷ್ಣಮೂರ್ತಿ ಎಸ್
ಪ್ರಹ್ಲಾದರಾವ್ ಅ ನಾ
Showing 5101 to 5130 of 5180 results