• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಊರೆಂಬೋ ಊರಲಿ | Oorembo Oorali

ಊರ ಉಸಾಬರಿ ಮಾತು-ರತಿ ಊರೆಂದೋ ಊರು ನಾನು ನೆಲೆಯೂರಿದ ಊರುಗಳಲ್ಲ. ನನ್ನೊಳಗೆ ನೆಲೆಯೂರಿದ ಊರುಗಳಿವು. ನನ್ನೂರು ಯಾವುದು ಅಂತ ಕೇಳಿದರೆ ನನಗೆ ಈಗಲೂ ಸ್ಪಷ್ಟವಾಗಿ ಹೇಳಲಾಗುವುದೇ ಇಲ್ಲ. ಕೆಲವು ನನ್ನನ್ನ ತಮ್ಮವಳು ಅಂತ ಅಕ್ಕೊಂಡವು. ಇನ್ನೂ ಕೆಲವು ನನ್ನೂರಾಗಬಹುದಾಗಿದ್ದವು. ನನ್ನನ್ನು ಪರಕೀಯಳಂತೆಯೇ ಕಂಡವು. ಬೀದರಿನಲ್ಲಿ ಹುಟ್ಟಿ ಬೆಳೆದರೂ ಎಲ್ಲಿಯೂ ಬೇರೂರಿಲ್ಲ, ಬಳ್ಳಿಯಂತೆ ಹಬ್ಬುತ್ತ. ಹಬ್ಬಿದೆಡೆಯೆಲ್ಲ ಕಳ್ಳುಬಳ್ಳಿಯೊಂದಿಗೆ ಅಂಟಿಕೊಳ್ಳುತ್ತ ಬದುಕಿರುವೆ. ಕಣಕಣದಲ್ಲಿರುವ ಕಾಶಿಗೆ ಹೋದಾಗಲೇ ಅರಿವಾದುದು. ನನ್ನ ಅಣುಅಣುವಿನಲ್ಲಿಯೂ ಬೀದರ್ ತುಂಬಿಕೊಂಡಿದೆ ಅಂತ. ಅಣುವಿನಲ್ಲಿಯೂ, ಕಣದಲ್ಲಿಯೂ ಒಂದಿನಿತು ಪ್ರೀತಿಗಾಗಿ ತಹತಹ ಇದ್ದದ್ದೇ. ಸಿಗದ ಪ್ರೀತಿಯ ಬೆನ್ನಟ್ಟಿದಾಗ, ಕಳೆದುಕೊಂಡ ಸುರಕ್ಷೆಯ ಭಾವವನ್ನು ನೀಡಿದ್ದು ಈ ಬರಹಗಳು. ಹೀಗೆ ಒಟ್ಟುಗೂಡಿ, ಊರ ಉಸಾಬರಿಯ ನೆಪದಲ್ಲಿ ಪುಸ್ತಕರೂಪದಲ್ಲಿ ಬಂದಿದೆ.

₹150   ₹134

ಕಜ್ಜಾಯ | Kajaya

#

₹175   ₹156

ಕನ್ನಡಕುಲ ಧರ್ಮ | kannada Kula Dharma

ಮೂಲ ಕನ್ನಡಿಗರ ಶಾಶ್ವತ ಅಸ್ತಿತ್ವ ಮತ್ತು ಸಾರ್ವಭೌಮತ್ವಕ್ಕೆ ಸಾಂವಿಧಾನಿಕ ಧರ್ಮ ಮಾನ್ಯತೆ ಪಡೆಯುವತ್ತ...

₹140   ₹125

ಕಲ್ಲರಳಿ ಹೂವಾಗಿ | Kallarali Hoovaagi

'ನಮ್ಮ ಬದುಕಿನಲ್ಲಿ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು, ನಮ್ಮ ಬದುಕು ಹಾಗೆಯೇ ರೂಪುಗೊಳ್ಳಬೇಕು' ಎಂದು ಹಿರಿಯರು ಸದಾ ಹೇಳುವ ಮಾತುಗಳು. ಆದರೆ ದೇವಿಕಾ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು ಎಂಬ ವಿಚಾರವನ್ನು ಘಂಟಾಘೋಷವಾಗಿ ಹೇಳುತ್ತ ಭಾಷಣವನ್ನೇನೂ ಬಿಗಿಯುವುದಿಲ್ಲ. ಬದಲಿಗೆ ಈ ಆಶಯವು ತಮ್ಮ ಅಂತರಂಗದಲ್ಲಿ ಸದಾ ಹಸಿರಾಗಿರುವಂತೆ ನೋಡಿಕೊಂಡವರು. ಈ ಅರಿವು ತೆಳುವಾಗಿ ನನ್ನ ಮನದಲ್ಲಿ ಮೂಡಿದ್ದರೂ, ಅವರ ಲೇಖನಗಳನ್ನು ಓದುತ್ತ ಹೋದಂತೆ ಅವರ ಅಂತರಂಗದ ಆಶಯವನ್ನು ಓದುವ ಅವಕಾಶವೊ೦ದು ನನಗೆ ದೊರೆತಂತಾಯಿತು.

₹140   ₹125

ಕಳಿಂಗ ಶಿಲ್ಪಕಲಾ ವೈಭವ | Kalinga Shilpakala Vaibhava

ಭುವನೇಶ್ವರ ಸುತ್ತ ಮುತ್ತಲಿನ ಆಯ್ದ ಸುಂದರ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ

₹90   ₹80