• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ನಕ್ಸಲೀಯರ ನಾಡಿನಲ್ಲಿ | Nakslaliyara nadinalli

ಯಶೋಮತಿ ರವಿ ಬೆಳಗೆರೆ

₹135   ₹120

ನಿರುದ್ಯೋಗ | Nirudhogya

ನಿರುದ್ಯೋಗ

₹120   ₹107

ನೇತಾಜಿ| Nethaji

#

₹275   ₹2465

ಬಲಿಷ್ಠ ಭಾರತ | Bhalista bharatha

ಎಸ್ ಜಯಶಂಕರ್

₹699   ₹622

ಬಹುತ್ವ ಕರ್ನಾಟಕ | Bahutva karnataka

ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಧಾರ್ಮಿಕ ಸಾಂಸ್ಕೃತಿಕ ಚರ್ಚೆಗಳಲ್ಲಿ ಅತಿಹೆಚ್ಚು ಬಳಕೆಯಾಗುತ್ತಿರುವ ಪರಿಕಲ್ಪನೆಗಳಲ್ಲಿ ಬಹುತ್ವವೂ ಒಂದು ದೇಶದಲ್ಲಿ ಕಾವಳದಂತೆ ದಟ್ಟವಾಗಿ ಹಬ್ಬಿರುವ ವಿದ್ವೇಷದ ರಾಜಕೀಯ ವಾತಾವರಣಕ್ಕೂ, ಈ ಪರಿಕಲ್ಪನೆಯ ಚರ್ಚೆಗೂ ನಂಟಿದೆ. ಬರಗಾಲದಲ್ಲಿ ಮಳೆಯನ್ನು ಆವಾಹಿಸುವಂತೆ, ಚಾರಿತ್ರಿಕವಾದ ಒತ್ತಡಗಳಲ್ಲಿ ಪರಿಕಲ್ಪನೆಗಳು ಮೈದಳೆಯುತ್ತವೆ. ಬಿಕ್ಕಟ್ಟುಗಳ ಕಾಲದಲ್ಲಿ ನೆಮ್ಮದಿಯ ನಾಡನ್ನು ಕಟ್ಟಲು ಜರೂರಾದ ಪರಿಕಲ್ಪನೆಗಳನ್ನು ತಾತ್ವಿಕವಾಗಿ ರೂಪಿಸುವುದು ತಾತ್ವಿಕ ಹೊಣೆಗಾರಿಕೆ. ಆ ಪರಿಕಲ್ಪನೆಗಳನ್ನು ನಾಡಿನ ಸಂಕಟ ಸಂತಸ ಕನಸು ಚಿಂತನೆ ಸಂಭ್ರಮಗಳನ್ನು ಒಳಗೊಳ್ಳುವಂತೆ ಮಾಡುವುದು ಸಾಂಸ್ಕೃತಿಕ ತಿಳುವಳಿಕೆ ರೂಪಿಸುವ ಕೆಲಸ. ಇದು ಒಬ್ಬರಿಂದಾಗುವುದಲ್ಲ. ಸಾಮೂಹಿಕ ತೊಡಗುವಿಕೆ. ಒಮ್ಮೆಗೆ ಮುಗಿಯುವುದಲ್ಲ. ಚರ್ಚೆ ಸಂವಾದಗಳ ಮೂಲಕ ನಿರಂತರ ಮಾಡುತ್ತಲೇ ಇರಬೇಕಾದ್ದು.

₹300   ₹267