#
ಮೂಲ ಕನ್ನಡಿಗರ ಶಾಶ್ವತ ಅಸ್ತಿತ್ವ ಮತ್ತು ಸಾರ್ವಭೌಮತ್ವಕ್ಕೆ ಸಾಂವಿಧಾನಿಕ ಧರ್ಮ ಮಾನ್ಯತೆ ಪಡೆಯುವತ್ತ...
'ನಮ್ಮ ಬದುಕಿನಲ್ಲಿ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು, ನಮ್ಮ ಬದುಕು ಹಾಗೆಯೇ ರೂಪುಗೊಳ್ಳಬೇಕು' ಎಂದು ಹಿರಿಯರು ಸದಾ ಹೇಳುವ ಮಾತುಗಳು. ಆದರೆ ದೇವಿಕಾ ನಾಲ್ಕು ಜನರಿಗೆ ಒಳ್ಳೆಯದು ಮಾಡಬೇಕು ಎಂಬ ವಿಚಾರವನ್ನು ಘಂಟಾಘೋಷವಾಗಿ ಹೇಳುತ್ತ ಭಾಷಣವನ್ನೇನೂ ಬಿಗಿಯುವುದಿಲ್ಲ. ಬದಲಿಗೆ ಈ ಆಶಯವು ತಮ್ಮ ಅಂತರಂಗದಲ್ಲಿ ಸದಾ ಹಸಿರಾಗಿರುವಂತೆ ನೋಡಿಕೊಂಡವರು. ಈ ಅರಿವು ತೆಳುವಾಗಿ ನನ್ನ ಮನದಲ್ಲಿ ಮೂಡಿದ್ದರೂ, ಅವರ ಲೇಖನಗಳನ್ನು ಓದುತ್ತ ಹೋದಂತೆ ಅವರ ಅಂತರಂಗದ ಆಶಯವನ್ನು ಓದುವ ಅವಕಾಶವೊ೦ದು ನನಗೆ ದೊರೆತಂತಾಯಿತು.
ಭುವನೇಶ್ವರ ಸುತ್ತ ಮುತ್ತಲಿನ ಆಯ್ದ ಸುಂದರ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
##
Showing 61 to 90 of 341 results