nil
ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.
`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.
Nil
ಡಾ. ಮೋಹನ್ ದಾಸ್ ಮತ್ತು ಆರ್. ನಾಗೇಶ್
#
ಡಾ. ಸಿ.ಆರ್. ಗೋಪಾಲ್
ದಾಮೋದರ ಶೆಟ್ಟಿ ನಾ
‘ವ್ಯಗ್ರ’ ‘ಅಳಿವು’ ‘ಅವಸಾನ’ ಈ ಮೂರೂ ಕಾದಂಬರಿಗಳು ಏನೋ ಒಂದು ಸಮಸ್ಯೆ, ಸವಾಲು, ಎದುರಿಸಲೇ ಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ ಅಮಾಯಕ ಜೀವಗಳ ಒಡಲ ಸತ್ಯವನ್ನು ಅಂತಃಕರಣದಿಂದ ಕಂಡು ಹೇಳಲು ಹೊರಟ ಕಥನಗಳಿವು.
Showing 3061 to 3090 of 3748 results