nil
ಇದು ಕಡಲ ತೀರದ ಹುಡುಗ ಮತ್ತು ಬಯಲು ಸೀಮೆಯ ಹುಡುಗಿಯರ ನಡುವಿನ ಒಂದು ನವಿರಾದ ಪ್ರೇಮ ಕಥೆ. ಹದಿಹರೆಯವನ್ನು ಆಗಷ್ಟೇ ದಾಟಿರುವ ಆದರೆ ಬದುಕಿನ ಬಗ್ಗೆ ಇನ್ನೂ ಪ್ರೌಢರಾಗಬೇಕಾದ ಯುವ ಮನಸುಗಳ ಪ್ರೇಮಕಥೆ.
#
ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ.
ಕೊಡಗಿನ ಆಂತರ್ಯದಲ್ಲಿ ಹುದುಗಿದ್ದ ಅರಣ್ಯಾಧಿಕಾರಿಯೊಬ್ಬರ ಜೀವನಗಾಥೆ. ಮಲೆನಾಡಿನ ಬದಲಾದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಹೆಣ್ಣು, ಹಣದ ಹಿಂದೆ ಹೋಗಿ ಕೊನೆಗೆ ಭಿಕ್ಷೆ ಬೇಡುವಂತಾದವನ ದುರಂತ! ದಾರಿ ತಪ್ಪಿದ ಮಗನಿಗಾಗಿ ಚಡಪಡಿಸುವ ಹಿರಿಜೀವಗಳ ದಾರುಣ ಪರಿಸ್ಥಿತಿ! ಗುಡ್ಡಗಾಡಿನ ವಾಸ್ತವತೆ ಮತ್ತು ಅಂತರಾತ್ಮ. ಮರಗಳ್ಳರಿಗೆ ಸಿಂಹಸ್ವಪ್ನವಾಗಿದ್ದ ಕೊಡಗಿನ ಅರಣ್ಯಾಧಿಕಾರಿಯೊಬ್ಬರ ರೋಚಕ ಕಥೆ (ಜೀವನಚರಿತ್ರೆ)
ವೈ ಎನ್ ಮಧುಸೂಧನ 1987ರಲ್ಲಿ, ಜನಿಸಿದ ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು.ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ಇವರ ಚೊಚ್ಚಲ ಕೃತಿ ಕಾರೇಹಣ್ಣು" ಕಥಾ ಸಂಕಲನವು 2019ರ 'ಈ ಹೊತ್ತಿಗೆ' ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ. 'ಬಹುರೂಪಿ'ಯಿಂದ ಪ್ರಕಟವಾಗುತ್ತಿರುವ `ಫೀಫೋ' ಮಧು ಅವರ ಎರಡನೆಯ ಕಥಾ ಸಂಕಲನ.
ಫೀನಿಕ್ಸ್ ಎಂದಾಕ್ಷಣ ಮನಸ್ಸಿನಲ್ಲಿ ಮೂಡುವ ಕಾಲ್ಡನಿಕವೂ ಪೌರಾಣಿಕವೂ ಆದ ಪಕ್ಷಿಯಿದೆಯಲ್ಲಾ ಅದರ ನಿಜ ಸ್ವರೂಪದ ಭಾವವನ್ನು ಜಂಚಿಸುವ ಸಾಮರ್ಥ್ಯವಿರುವ ಪುಸ್ತಕವಿದು. ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದರೂ ತನ್ನ ಬೂದಿಯಿಂದಲೇ ಮರಳಿ ಚೈತನ್ಯವನ್ನು ಪಡೆದು ಉಲ್ಲಾಸದಿಂದ ಬದುಕುವ ಪಕ್ಷಿಯು ಇಲ್ಲಿನ ಅನೇಕ ಪಾತ್ರಗಳನ್ನು, ಅವರ ಬದುಕನ್ನೂ ಪ್ರತಿಜಂಚಿಸುತ್ತದೆ.
Showing 2101 to 2130 of 3750 results