nil
ಸಿ. ಆರ್. ಜಗದೀಶ್
#
ಕನ್ನಡದಲ್ಲಿ ತನಗ ಅವತರಿಸಿದ ಗಳಿಗೆ ವಿಶಿಷ್ಟವಾದದ್ದು ಎಂದು ಹೇಳಬೇಕು. ಹಲವರು ಈ ಪ್ರಕಾರದಲ್ಲಿ ಬರೆಯುತ್ತಿದ್ದಾರೆ. ಸಂಕಲನಗಳು ಬಂದಿವೆ. ಕಳೆಯ ನಡುವೆ ಬೆಳೆ ಕಾಣದಾಗುತ್ತಿದೆ ಎಂಬ ಆತಂಕವನ್ನು ಕಳೆಯುವಂತೆ ಭರವಸೆಯ ಬೆಳೆ ತೆಗೆದಿದ್ದಾರೆ ಸುನೀಲ ಹಳೆಯೂರು ಅವರು. ಓದಿದ್ದು ವಾಣಿಜ್ಯ ವೃತ್ತಿಯಲ್ಲಿ ಸಂಸ್ಥೆಯೊಂದರ ಹಿರಿಯ ಮಾರಾಟ ವ್ಯವಸ್ಥಾಪಕ. ಒಲಿದಿದ್ದು ಕಾವ್ಯಕ್ಕೆ: ಕಾವ್ಯದ ಆಂತರ್ಯದ ಪರಿಶೋಧನೆಯಲ್ಲಿ ವಿಶೇಷ ಆಸಕ್ತಿ. ಇದು ಸುನೀಲರ ಅನನ್ಯತೆ. ಕಾವ್ಯವನ್ನು ರಮಣೀಯವಾಗಿಸುವುದು ಅವರಿಗೆ ಮುಖ್ಯವಲ್ಲ.
ಹೊಸ ತಲೆಮಾರಿನ ಹೊಸ ಅಲೆಯ ಸಾಹಿತ್ಯ! ಆಧುನಿಕ ಬದುಕಿನ ಜಂಜಾಟಗಳ ನಡುವೆ, 'ಮನಸ್ಸಿಂದ ಬದುಕಿ ಬಿಡಿ' ನಿಮ್ಮ ಮನಸ್ಸಿನ ಅಂತರಂಗಕ್ಕೆ ಕನ್ನಡಿ ಹಿಡಿಯುತ್ತದೆ. ನವ ನವ್ಯ ಶೈಲಿಯ ಕಾವ್ಯ ಮತ್ತು ಚಿಂತನೆಗ' ಅಪೂರ್ವ ಸಂಗ್ರಹ.
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ. ’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ವಿತ್ತ ಜಗತ್ತಿನ ಬರಹಗಾರರಾಗಿ ಖ್ಯಾತರಾಗಿರುವ ರಂಗಸ್ವಾಮಿ ಮೂಕನಹಳ್ಳಿ ಅವರು ಬರೆದಿರುವ ಪುಸ್ತಕವೇ ‘ಮನಿ ಮನಿ ಎಕಾನಮಿ.’ ಇದು ಬ್ಯಾಂಕಿಂಗ್, ಹಣಕಾಸು ಕ್ಷೇತ್ರ ಕುರಿತ ಮಾಹಿತಿಪೂರ್ಣ ಪುಸ್ತಕವಾಗಿದೆ. ವಿತ್ತ ಜತ್ತಿನ ಆಗುಹೋಗುಗಳನ್ನು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ತಿಳಿದುಕೊಳ್ಳುವ ಅಗತ್ಯವಿದೆ. ಸಾಮಾನ್ಯ ಪ್ರಜೆಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಲೇಖಕರು ಹಲವು ಉಪಯುಕ್ತ ಮಾಹಿತಿಯ ಲೇಖನಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರು, ಸಾಮಾನ್ಯ ಪ್ರಜೆಗಳಿಗೂ ಉಪಯುಕ್ತ ಪುಸ್ತಕ ಇದಾಗಿದೆ.
ಎಂ ಎಸ್ ಶರತ್
Showing 2491 to 2520 of 3750 results