nil
ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ.
ಬುದ್ಧನ ಕಾಲಾನಂತರದ ಕಥೆಯುಳ್ಳ, ಹೆಚ್ಚು ಬಳಸಲ್ಪಡದ ಕಥಾವಸ್ತುವನ್ನು ಹೆಣೆದುಕೊಂಡು ಅಧ್ಯಯನದ ಮುಖಾಂತರವೇ ರಚಿಸಲ್ಪಟ್ಟ ಐತಿಹಾಸಿಕ ಕಾದಂಬರಿ ‘ಮಹಾವಿನಾಶ’. ಗೌತಮಬುದ್ಧನ ಪರಿನಿರ್ವಾಣದ ನಂತರದ ಕಾಲದಿಂದ ಮುಂದಿನ ಐದಾರು ನೂರು ವರ್ಷದ ಕಥಾ ಹಂದರವನ್ನು ಹೊಂದಿದೆ
#
ಬನ್ನಂಜೆ ಗೋವಿಂದಾಚಾರ್ಯ
ಮಹಿಳೆಯ ಮನಸ್ಸು ಮತ್ತು ಆ ಮನಸ್ಸನ್ನು ರೂಪಿಸುವ ಸಾಮಾಜಿಕ ಬೆಲೆ ಎರಡನ್ನೂ ಒಂದರೊಡನೊಂದು ಬೆಸೆದು ಬರೆದ ಹೊತ್ತಗೆ ಇದಾಗಿದೆ. ತಮ್ಮ ವೃತ್ತಿಯಲ್ಲಿ ಇದಿರಾದ ಹಲವಾರು ಸವಾಲುಳ್ಳ ಸಮಸ್ಯೆಗಳ ಸಿಕ್ಕುಗಳನ್ನು ಸಾವಧಾನದಿಂದ ಜಡಿಸುತ್ತಲೇ, ಇದೇಕೆ ಹೀಗೆ? ಎಂದು ಚಿಂತಿಸಿದ ಸೂಕ್ಷ್ಮ ಮನಸ್ಸಿನ ಫಲವೂ ಇದಾಗಿದೆ. ಈ ಕೃತಿಯುದ್ದಕ್ಕೂ ಮಹಿಳೆಯನ್ನು ನಿರ್ಬಂಧಿಸಿದ ಸಾಮಾಜಿಕ ರಚನೆಯಿಂದಾಗಿ ಅವಳ ಮನಷ್ಟೂ ಕೂಡಾ ಹೇಗೆ ನಿರ್ಬಂಧಕ್ಕೆ ಒಳಗಾಗಿದೆ ಮತ್ತು ಆಕೆಯೇ ಹೇಗೆ ಅದರಿಂದ ಹೊರಬರುವ ದಾರಿಯಿದ್ದರೂ ಸಂಕೋಲೆಯೊಳಗೇ ಅಡಗಿ ಕುಳಿತುಕೊಳ್ಳುತ್ತಾಳೆ ಎಂಬುದನ್ನು ಅನಾವರಣ ಮಾಡಲಾಗಿದೆ. -ಡಾ. ಸಬಿತಾ ಬನ್ನಾಡಿ
ಪ್ರೊ. ಎಚ್.ಎಂ. ಮರುಳಸಿದ್ಧಯ್ಯ
Showing 2581 to 2610 of 3750 results