nil
ಎಚ್.ಎನ್. ಯಾದವಾಡ
ಭಾರತೀಯರಾದ ನಮ್ಮ ಪಾಲಿಗೆ ದೇವಾಲಯಗಳು ಜೀವನಮಾರ್ಗಕ್ಕೆ ಅವಶ್ಯಕವಾದ ಶ್ರದ್ಧಾಕೇಂದ್ರಗಳಾಗಿವೆ. ದೇವಾಲಯಗಳು ಸಮಾಜ-ಸಂಸ್ಕೃತಿ ಇತಿಹಾಸ-ಧರ್ಮ ಕ್ಷೇತ್ರಗಳಿಗೆ ಅಪಾರವಾದ ಕೊಡುಗೆಯನ್ನು ನೀಡುತ್ತಾ ನಮ್ಮೊಟ್ಟಿಗೆ ಸಾಗಿ ಬಂದಿವೆ. ಇವುಗಳ ಆಳ-ವೈಶಾಲ್ಯಗಳ ಬಗೆಗೆ ಚಿಂತನ-ಮಂಥನಗಳೂ ನಡೆದುಕೊಂಡು ಬಂದಿವೆ. ಆಲಯಗಳ ಬಗೆಗಿನ ನಮ್ಮ ಶ್ರವಣಾತ್ಮಕ ಅರಿವಿಗಿಂತ ಮಿಗಿಲಾಗಿ ಅವುಗಳನ್ನು ಕಣ್ಣುಂಬ ಕಂಡು ಮಾನಸಿಕ ಸಂತೋಷ-ಸಮಾಧಾನ-ಶಾಂತಿಗಳನ್ನು ಪಡೆಯಬೇಕೆಂದು ನಾವು ಸದಾ ಹಂಬಲಿಸುತ್ತೇವೆ.
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಕರ್ನಾಟಕದ ಆಯ್ದ 50 ಸ್ಥಳಗಳಲ್ಲಿನ ಸುಂದರ ಅಪರಿಚಿತ ದೇವಾಲಯಗಳ ಪರಿಚಯ ಹಾಗೂ ಮಾರ್ಗ ಸೂಚಿ
ಕರ್ನಾಟಕದ ಆಯ್ದ ೫೦ ಸ್ಥಳಗಳಲ್ಲಿನ ಅಪರಿಚ ದೇವಾಲಯಗಳ ಪರಿಚಯ ಹಾಗೂ ಮಾರ್ಗಸೂಚಿ
ಎನ್ ಎಸ್ ಶ್ರೀನಿವಾಸಮೂರ್ತಿ
#
ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ. -ಮಂಜುನಾಥ್ ಕುಣಿಗಲ್
ಪುಸ್ತಕದ ಈ ಹತ್ತೂ ಕಥೆಗಳು ನನ್ನದೇ ಬಾಲ್ಯದಿಂದ ರೂಪು ತಳೆದಂತಹವು. ಒಂದಲ್ಲಾ ಒಂದು ರೀತಿಯಲ್ಲಿ ನನ್ನನ್ನು ತೀವ್ರವಾಗಿ ಕಾಡಿದ ಕಥೆಗಳಿವು. ಬಾಲ್ಯಕಾಲದ ನನ್ನೂರಿನ, ನನ್ನ ಬೀದಿಯ, ಕೇರಿಯ ಆತ್ಮಪ್ರಜ್ಞೆ ಈ ಕಥೆಗಳು, ಇವು ನಿಜಕ್ಕೆ ನಿಜ, ಕಲ್ಪನೆಗೆ ಕಲ್ಪನೆಯಂತಹದ್ದೇ ರೂಪಕಗಳು. ಇವು ಕೇವಲ ನನ್ನ ಬಾಲ್ಯದ ಕಥೆಗಳಾಗಿರದೆ, ಪುಟ್ಟ-ಪಟ್ಟಣಗಳಲ್ಲಿ ಬೆಳೆದ ನನ್ನಂಥ ಅನೇಕರು ತಮ್ಮ ಬಾಲ್ಯವನ್ನು ಸಮೀಕರಿಸಿಕೊಳ್ಳಬಹುದಾದ ಕಥೆಗಳು. ಇವು ಮಕ್ಕಳ ಕಥೆಗಳೂ ಹೌದು, ದೊಡ್ಡವರ ಕಥೆಗಳೂ ಹೌದು! ಎಲ್ಲಾ ವಯಸ್ಸಿನವರಿಗೂ ದಕ್ಕುವ ಹಾಗೆ, ನನಗೆ ಒಲಿದಿರುವ ಸರಳ ಭಾಷೆಯಲ್ಲಿ ಕಥೆಗಳನ್ನು ನಿರೂಪಿಸುವ ಪ್ರಯತ್ನ ಮಾಡಿದ್ದೇನೆ. ಕಥೆಯು, ಸರಳವಾದ ಭಾಷೆ ಮತ್ತು ನಿರೂಪಣೆಯಲ್ಲಿದ್ದರೆ ಮಕ್ಕಳೂ ಕೂಡ ಸಲೀಸಾಗಿ ಓದಬಹುದೆಂಬ ಸಣ್ಣ ಉದ್ದೇಶವೂ ಇದರ ಹಿಂದಿದೆ.
Nil
ವಿ . ಎಂ . ಬಾಚಲಾಪುರ , ಸಿ ಸಿರಿಲ್ ಸುಧಾಕರ್
ಎಸ್ ಕೆ ಶಿವಕುಮಾರ್
ಗಣೇಶ್ ಕಾಸರಗೋಡು ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ Read More...
Showing 8641 to 8670 of 9464 results